Kannadaprabha – ರಾಜ್ಯ – https://www.kannadaprabha.com/karnataka/ RSS Feed from Kannadaprabha
- ಶೀಘ್ರ ಕಬ್ಬನ್ ಪಾರ್ಕ್ ನಲ್ಲಿ ತಲೆ ಎತ್ತಲಿದೆ ಸುರಂಗ ಅಕ್ವೇರಿಯಂ!by Srinivasamurthy VN on July 2, 2022 at 8:55 am
ಬೆಂಗಳೂರಿನ ಆಕರ್ಷಣೆಗಳಲ್ಲಿ ಒಂದಾಗಿರುವ ಐತಿಹಾಸಿಕ ಕಬ್ಬನ್ ಪಾರ್ಕ್ ಶೀಘ್ರದಲ್ಲೇ ಮತ್ತಷ್ಟು ಪ್ರವಾಸಿಗರನ್ನು ಆಕರ್ಷಿಸಲಿದ್ದು, ಈ ಪ್ರತಿಷ್ಠಿತ ಉದ್ಯಾನದಲ್ಲಿ ಶೀಘ್ರದಲ್ಲೇ ಸುರಂಗ ಅಕ್ವೇರಿಯಂ ತಲೆ ಎತ್ತಲಿದೆ.
- ಪ್ರಮಾಣಪತ್ರ ಸಲ್ಲಿಕೆ ವಿಳಂಬ, ಸೀಟು ನಿರಾಕರಣೆ; ದೈಹಿಕ ವಿಕಲಚೇತನ ವಿದ್ಯಾರ್ಥಿಯ ನೆರವಿಗೆ ಮುಂದಾದ ಕರ್ನಾಟಕ ಹೈಕೋರ್ಟ್by Srinivasamurthy VN on July 2, 2022 at 8:38 am
ಅಂಗವೈಕಲ್ಯ ಪ್ರಮಾಣಪತ್ರ ಸಲ್ಲಿಕೆ ಮಾಡುವಲ್ಲಿ ವಿಳಂಬವಾದ ಕಾರಣ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಅಂಗವಿಕಲ ವಿದ್ಯಾರ್ಥಿಗೆ ಎಂಬಿಬಿಎಸ್ ಪದವಿಪೂರ್ವ ಕೋರ್ಸ್ನ ವೈದ್ಯಕೀಯ ಸೀಟ್ ನಿರಾಕರಿಸಿದ್ದು, ಇದೀಗ ವಿಶೇಷ ಚೇತನ ವಿದ್ಯಾರ್ಥಿಯ ನೆರವಿಗೆ ಕರ್ನಾಟಕ ಹೈಕೋರ್ಟ್ ಧಾವಿಸಿದೆ.
- ನಿಮ್ಮ ಖಾಲಿ ಸೈಟ್ ಸ್ವಚ್ಛವಾಗಿಡಿ ಅಥವಾ ಕ್ರಿಮಿನಲ್ ಕ್ರಮ ಎದುರಿಸಿ: ಬಿಬಿಎಂಪಿ ಎಚ್ಚರಿಕೆ!by Shilpa D on July 2, 2022 at 8:37 am
ಖಾಲಿ ನಿವೇಶನಗಳಲ್ಲಿ ತ್ಯಾಜ್ಯವಿದ್ದರೆ ಅದರ ಮಾಲೀಕರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಾಗಲಿಸುವುದಾಗಿ ಬಿಬಿಎಂಪಿ ಎಚ್ಚರಿಕೆ ನೀಡಿದೆ.
- ಬೆಂಗಳೂರು: ಊಟ ಬಡಿಸದೆ ಮಲಗಿದ್ದಕ್ಕೆ ಪತ್ನಿಯನ್ನು ಕೊಂದು ಸೂಟ್ ಕೇಸ್ ನಲ್ಲಿ ತುಂಬಿದ ಕಿರಾತಕ ಪತಿ!by Shilpa D on July 2, 2022 at 8:34 am
ರಾತ್ರಿ ಮನೆಗೆ ಬಂದಾಗ ಬಾಗಿಲು ತೆಗೆಯಲು ತಡ ಮಾಡಿದ್ದಕ್ಕೆ ಹಾಗೂ ಊಟ ಬಡಿಸದ ಕಾರಣಕ್ಕಾಗಿ ಖಾಸಗಿ ಕಂಪನಿ ಉದ್ಯೋಗಿಯೊಬ್ಬ ತನ್ನ ಪತ್ನಿಯನ್ನು ಕೊಂದಿರುವ ಘಟನೆ ನಗರದಲ್ಲಿ ನಡೆದಿದೆ.
- ಸರ್ಕಾರಿ ವೈದ್ಯರಿಗೆ ಹಾಸ್ಪಿಟಲ್ ಮ್ಯಾನೇಜ್ಮೆಂಟ್ ಕೋರ್ಸ್ ಅಧ್ಯಯನ ಮಾಡಲು ಧನಸಹಾಯ: ಕೆ.ಸುಧಾಕರ್by Shilpa D on July 2, 2022 at 8:32 am
ಸಾರ್ವಜನಿಕ ಆಸ್ಪತ್ರೆಗಳನ್ನು ವೃತ್ತಿಪರವಾಗಿ ನಡೆಸಲು ಸಹಾಯ ಮಾಡುವ ನಿಟ್ಟಿನಲ್ಲಿ ವೈದ್ಯರ ನಿರ್ವಹಣಾ ಕೌಶಲ್ಯದಲ್ಲಿನ ಕೊರತೆಯನ್ನು ತುಂಬಲು ಆಸ್ಪತ್ರೆ ನಿರ್ವಹಣಾ ಕೋರ್ಸ್ಗಳನ್ನು ಮುಂದುವರಿಸಲು ಸರ್ಕಾರವು ವೈದ್ಯರಿಗೆ ಧನಸಹಾಯ ನೀಡಲಿದೆ.
- ಪೌರಕಾರ್ಮಿಕರ ಬೇಡಿಕೆ ಈಡೇರಿಕೆಗೆ ಸಮಿತಿ ರಚನೆ: ಸಿಎಂ ಬೊಮ್ಮಾಯಿ; ಹೈದರಾಬಾದ್ ಗೆ ಪಯಣ ಬೆಳೆಸಿದ ಮುಖ್ಯಮಂತ್ರಿby Sumana Upadhyaya on July 2, 2022 at 8:30 am
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಶನಿವಾರ ಬೆಂಗಳೂರಿನಿಂದ ಬೆಳಗ್ಗೆ ಹೈದರಾಬಾದ್ ಗೆ ಪ್ರವಾಸ ಬೆಳೆಸಿದ್ದಾರೆ, ಅಲ್ಲಿ ಎರಡು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು ಅದರಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಿ ನಾಳೆ ಸಂಜೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
- ಬೆಂಗಳೂರನ್ನು ಜಾಗತಿಕ ಗುಣಮಟ್ಟದ ನಗರವಾಗಿ ಅಭಿವೃದ್ಧಿ ಮಾಡಲು ಸರ್ಕಾರ ಬದ್ಧ: ಬಸವರಾಜ ಬೊಮ್ಮಾಯಿby Shilpa D on July 2, 2022 at 8:29 am
ಬೆಂಗಳೂರು ನಗರವನ್ನು ಅಂತಾರಾಷ್ಟ್ರೀಯ ಗುಣಮಟ್ಟದ ನಗರವನ್ನಾಗಿ ಅಭಿವೃದ್ಧಿಪಡಿಸಲು ಹಾಗೂ ನಗರದ ಸಮಗ್ರ ಅಭಿವೃದ್ಧಿಗೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
- ಪೌರಕಾರ್ಮಿಕರ ಸಮಸ್ಯೆಗಳಿಗೆ ಮಾನವೀಯ ಸ್ಪಂದನೆಗೆ ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿby Srinivasamurthy VN on July 2, 2022 at 7:28 am
ಪೌರಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಹಾನುಭೂತಿ ಹಾಗೂ ಮಾನವೀಯತೆಯಿಂದ ಕ್ರಮ ತೆಗೆದುಕೊಳ್ಳಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
- ಜಿಲ್ಲಾಡಳಿತದ ನಿರ್ಲಕ್ಷ್ಯದಿಂದ ಪೂರ್ಣಗೊಳ್ಳದ ಖರೀದಿ ಪ್ರಕ್ರಿಯೆ: ಮಾಜಿ ಸಿಎಂ ನಿಜಲಿಂಗಪ್ಪ ಮ್ಯೂಸಿಯಂ ಮತ್ತಷ್ಟು ವಿಳಂಬ!by Shilpa D on July 2, 2022 at 7:02 am
ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ನಿಜಲಿಂಗಪ್ಪ ಅವರ ಚಿತ್ರದುರ್ಗದಲ್ಲಿರುವ ಮನೆಯನ್ನು ವಸ್ತುಸಂಗ್ರಹಾಲಯವನ್ನಾಗಿ ಪರಿವರ್ತಿಸುವ ಯೋಜನೆಯು ಸರಿಯಾದ ಸಿದ್ಥತೆಯಿಲ್ಲದೆ ನನೆಗುದಿಗೆ ಬಿದ್ದಿದೆ.
- ಕೊರೋನಾ ಹೆಚ್ಚಳ: ಇಂದು ಬೆಂಗಳೂರಿನಲ್ಲಿ 1008 ಸೇರಿ ರಾಜ್ಯದಲ್ಲಿ 1073 ಮಂದಿಗೆ ಪಾಸಿಟಿವ್; ಒಬ್ಬರು ಸಾವುby Lingaraj Badiger on July 1, 2022 at 3:15 pm
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1073 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,70,484ಕ್ಕೆ ಏರಿಕೆಯಾಗಿದೆ.
- ಚಿತ್ರದುರ್ಗ: ATR ನಿಂದ ಹೊಸ UAV ಯಶಸ್ವೀ ಪರೀಕ್ಷೆ ನಡೆಸಿದ DRDOby Srinivasamurthy VN on July 1, 2022 at 1:11 pm
ರಕ್ಷಣಾ ವಿಭಾಗದಲ್ಲಿ ಸ್ವಾವಲಂಬನೆಯತ್ತ ಮಹತ್ವದ ಹೆಜ್ಜೆಯನ್ನಿಟ್ಟಿರುವ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಚಿತ್ರದುರ್ಗದ ಎಟಿಆರ್ (ಏರೋನಾಟಿಕಲ್ ಟೆಸ್ಟ್ ರೇಂಜ್) ನಿಂದ ಮೊದಲ ಚಾಲಕ ರಹಿತ ವಿಮಾನದ ಯಶಸ್ವಿ ಹಾರಾಟ ನಡೆಸಿದೆ.
- EV ಅಭಿಯಾನ, EV ಎಕ್ಸ್ ಪೋಗೆ ಸಿಎಂ ಬೊಮ್ಮಾಯಿ ಚಾಲನೆ; ಇವಿ ಬಸ್ ಖರೀದಿಗೆ ಸರ್ಕಾರ ನಿರ್ಧಾರby Srinivasamurthy VN on July 1, 2022 at 1:07 pm
ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ವಿದ್ಯುತ್ ಚಾಲಿತ ವಾಹನ ಅಭಿಯಾನ ಮತ್ತು EV ಎಕ್ಸ್ ಪೋಗೆ ಚಾಲನೆ ನೀಡಿದರು.
- ಹಲವು ಜಿಲ್ಲೆಗಳಲ್ಲಿ ಕೋರ್ಟ್ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಸಚಿವ ಸಂಪುಟ ಅನುಮೋದನೆ: ಮಾಧುಸ್ವಾಮಿby Nagaraja AB on July 1, 2022 at 12:05 pm
ಹಲವು ಜಿಲ್ಲೆಗಳ ಕೋರ್ಟ್ ಗಳ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
- '7 ದಿನಗಳೊಳಗೆ ಈದ್ಗಾ ಮೈದಾನದ ಮತ್ತಷ್ಟು ದಾಖಲೆ ನೀಡಿ': ವಕ್ಫ್ ಬೋರ್ಡ್ ಗೆ ಬಿಬಿಎಂಪಿ ಮತ್ತೊಂದು ನೋಟಿಸ್!by Srinivasamurthy VN on July 1, 2022 at 11:53 am
ಚಾಮರಾಜಪೇಟೆ ಈದ್ಗಾ ಮೈದಾನ (Chamarajpet Idgah Maidan) ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವಕ್ಫ್ ಬೋರ್ಡ್ಗೆ ಮತ್ತೊಂದು ನೋಟಿಸ್ ನೀಡಿದೆ.
- ರಾಜ್ಯದಲ್ಲಿ ಮುಂಗಾರು ಕ್ಷೀಣ: ಜಲ ವಿದ್ಯುತ್ ಉತ್ಪಾದನೆ ಮೇಲೆ ಪರಿಣಾಮ ಬೀರುವ ಸಾಧ್ಯತೆby Nagaraja AB on July 1, 2022 at 10:35 am
ನೈರುತ್ಯ ಮುಂಗಾರುವಿನ ಆರಂಭದ ತಿಂಗಳು ಮಳೆಯ ಕೊರತೆಯಿಂದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದ್ದು, ವಿದ್ಯುತ್ ಉತ್ಪಾದನೆ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.
- ಬೆಂಗಳೂರಿನಲ್ಲಿ ಮತ್ತೊಂದು ಕೋವಿಡ್ ಕ್ಲಸ್ಟರ್ ಪತ್ತೆ: ಆರ್ ಆರ್ ನಗರ ಕಾಲೇಜಿಗೆ 5 ದಿನ ರಜೆ!by Srinivasamurthy VN on July 1, 2022 at 8:51 am
ಸಿಲಿಕಾನ್ ಸಿಟಿ ಬೆಂಗಳೂರು ನಗರದಲ್ಲಿ ಮತ್ತೊಂದು ಕೋವಿಡ್ ಕ್ಲಸ್ಟರ್ ಪತ್ತೆಯಾಗಿದ್ದು, ರಾಜರಾಜೇಶ್ವರಿನಗರದ ಕಾಲೇಜಿನಲ್ಲಿ ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ 5 ದಿನ ರಜೆ ಘೋಷಣೆ ಮಾಡಲಾಗಿದೆ.
- ಯೂರೋಪ್ ಪ್ರವಾಸದ ನಂತರ ತರಬೇತಿ ಕಾಲೇಜು ಸ್ಥಾಪನೆಗೆ ಶೆಫರ್ಡ್ಸ್ ಇಂಡಿಯಾ ಬೇಡಿಕೆ!by Shilpa D on July 1, 2022 at 8:47 am
ಯುರೋಪ್ ಪ್ರವಾಸಕ್ಕೆ ತೆರಳಿದ್ದ ಶೆಫರ್ಡ್ಸ್ ಇಂಡಿಯಾ ಇಂಟರ್ ನ್ಯಾಷನಲ್ ಸದಸ್ಯರು ಕುರುಬ ಸಮುದಾಯವನ್ನು ಅಭಿವೃದ್ಧಿಪಡಿಸಲು ಮೂರು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದಾರೆ.
- ಬೆಂಗಳೂರಿನ ಕೆಎಸ್ಆರ್, ಕಂಟೋನ್ಮೆಂಟ್ ರೈಲು ನಿಲ್ದಾಣಗಳಲ್ಲಿ ಡಿಜಿಟಲ್ ಸ್ಮಾರ್ಟ್ ಲಾಕರ್ ಸೌಲಭ್ಯby Srinivasamurthy VN on July 1, 2022 at 8:46 am
ಬೆಂಗಳೂರು ರೈಲ್ವೆ ವಿಭಾಗವು ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಮತ್ತು ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣಗಳಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲೋಕ್ ರೂಮ್ಗಳನ್ನು (ಡಿಜಿಲಾಕರ್ಗಳು) ಪ್ರಾರಂಭಿಸಿದೆ.
- ಸುಧಾರಣಾ ಕ್ರಮಗಳ ಅನುಷ್ಠಾನ: ಡಿಪಿಐಐಟಿ ಪಟ್ಟಿಯಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನby Shilpa D on July 1, 2022 at 8:43 am
ಹಲವು ಸುಧಾರಣಾ ಕ್ರಮಗಳ ಅನುಷ್ಠಾನದ ಜತೆಗೆ ರಾಜ್ಯದ 30ಕ್ಕೂ ಹೆಚ್ಚು ಇಲಾಖೆಗಳ ನಡುವಿನ ಸಮನ್ವಯತೆ ಮತ್ತು ಪೂರಕ ಪ್ರಯತ್ನಗಳಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯ, ಈ ಶ್ರೇಣಿಗೆ ಏರಲು ಸಾಧ್ಯವಾಗಿದೆ.
- ಕರಾವಳಿ ಭಾಗದಲ್ಲಿ ಮುಂದುವರಿದ ಮಳೆ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಮುಂದುವರಿಕೆby Sumana Upadhyaya on July 1, 2022 at 8:41 am
ಕರಾವಳಿ ಭಾಗದಲ್ಲಿ ಶುಕ್ರವಾರ ಕೂಡ ಮಳೆ ಮುಂದುವರಿದಿದ್ದು, ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ಇಂದು ಸಹ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
- ಜಿಎಸ್ಟಿ ಪರಿಹಾರ ಕನಿಷ್ಠ ಐದು ವರ್ಷ ವಿಸ್ತರಿಸದಿದ್ದರೆ ರಾಜ್ಯಕ್ಕೆ ವರ್ಷಕ್ಕೆ 20 ಸಾವಿರ ಕೋಟಿ ರು. ನಷ್ಟ: ಸಿದ್ದರಾಮಯ್ಯby Shilpa D on July 1, 2022 at 8:39 am
ರಾಜ್ಯಗಳಿಗೆ ನೀಡುವ ಜಿಎಸ್ಟಿ ಪರಿಹಾರವನ್ನು ಕನಿಷ್ಠ ಐದು ವರ್ಷ ವಿಸ್ತರಿಸಬೇಕು. ಇಲ್ಲದಿದ್ದರೆ ಕರ್ನಾಟಕ ರಾಜ್ಯಕ್ಕೆ ವರ್ಷಕ್ಕೆ 20 ಸಾವಿರ ಕೋಟಿ ರು. ನಷ್ಟ ಆಗಲಿದೆ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
- ಪ್ರತಿಕೂಲ ಹವಾಮಾನ: ಬೆಂಗಳೂರು- ಮಂಗಳೂರು ಇಂಡಿಗೋ ವಿಮಾನ ಲ್ಯಾಂಡ್ ಆಗಲು ಅನುಮತಿ ನಕಾರ, KIAಗೆ ವಾಪಸ್by Lingaraj Badiger on July 1, 2022 at 8:37 am
ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಗುರುವಾರ ಬೆಂಗಳೂರಿನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದ್ದ ಇಂಡಿಗೋ ವಿಮಾನಕ್ಕೆ ಲ್ಯಾಂಡ್ ಆಗಲು ಅನುಮತಿ ನೀಡದ ಕಾರಣ ವಿಮಾನ ವಾಪಸ್ ಕೆಂಪೇಗೌಡ…
- ಬೆಂಗಳೂರಿನ 847 ಕಿ.ಮೀ ರಸ್ತೆಗಳಲ್ಲಿ ಗುಂಡಿಗಳಿವೆ: ಬಿಬಿಎಂಪಿby Srinivasamurthy VN on July 1, 2022 at 8:32 am
ಬೆಂಗಳೂರಿನ 847 ಕಿ.ಮೀ ರಸ್ತೆಗಳಲ್ಲಿ ಗುಂಡಿಗಳಿವೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕರ್ನಾಟಕ ಹೈಕೋರ್ಟ್ ಗೆ ಮಾಹಿತಿ ನೀಡಿದೆ.
- ಕೊಡಗಿನಲ್ಲಿ ಇಂದು ಮತ್ತೆ ಭೂಕಂಪನ; ವಾರದ ಅವಧಿಯಲ್ಲಿ ನಾಲ್ಕನೇ ಕಂಪನby Srinivasamurthy VN on July 1, 2022 at 6:34 am
ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ ಭೂಕಂಪನ ಸಂಭವಿಸಿದ್ದು, ವಾರದ ಅವಧಿಯಲ್ಲಿ ಇದು ನಾಲ್ಕನೇ ಕಂಪನವಾಗಿದೆ.
- ಗಮನ ಸೆಳೆಯಲು ಯತ್ನ: 'ಕೋಮು ಹಲ್ಲೆ'ಯ ಸುಳ್ಳು ಕಥೆ ಸೃಷ್ಟಿಸಿದ 13 ವರ್ಷದ ಬಾಲಕby Sumana Upadhyaya on July 1, 2022 at 3:58 am
ಸುರತ್ಕಲ್ನ ಮದರಸಾದಿಂದ ಕಳೆದ ಸೋಮವಾರ ಹಿಂದಿರುಗುತ್ತಿದ್ದ ವೇಳೆ ಅನ್ಯ ಧರ್ಮದ ಇಬ್ಬರಿಂದ ತಾನು ಹಲ್ಲೆಗೊಳಗಾದೆ ಎಂದು 13 ವರ್ಷದ ಬಾಲಕ ಹೇಳಿಕೊಂಡಿದ್ದಾನೆ.
Sandalwood News: Kannada Cinema, Film, Movie Reviews News | Vijaya Karnataka Sandalwood News: Get latest kannada news paper cinema news updates, kannada cine industry breaking news, sandalwood celebrities gossip news in kannada on Vijaya Karnataka
- Amrutha Naidu: ಗಂಡು ಮಗುವಿಗೆ ಜನ್ಮ ನೀಡಿದ ಕಿರುತೆರೆ ನಟಿ ಅಮೃತಾ ನಾಯ್ಡು; ಸಮನ್ವಿ ಕುಟುಂಬದಲ್ಲಿ ಸಂತಸon July 3, 2022 at 8:05 am
ಧಾರಾವಾಹಿ ಹಾಗೂ ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡು ಫೇಮಸ್ ಆಗಿರುವ ಅಮೃತಾ ನಾಯ್ಡು (Amrutha Naidu) ಅವರ ಬದುಕಿನಲ್ಲಿ ಘೋರ ದುರಂತವೊಂದು ಸಂಭವಿಸಿತ್ತು. ಇದೀಗ ಆ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ಅಮೃತಾ ನಾಯ್ಡು ಅವರು ಈಗ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
- Dia Mirza: ‘ವಿವಾಹಪೂರ್ವ ದೈಹಿಕ ಸಂಬಂಧ, ಗರ್ಭಧಾರಣೆಯು ತೀರಾ ಖಾಸಗಿ ವಿಚಾರ’ ಎಂದ ನಟಿ ದಿಯಾ ಮಿರ್ಜಾon July 3, 2022 at 7:29 am
ಬಾಲಿವುಡ್ ನಟಿ ದಿಯಾ ಮಿರ್ಜಾ (Dia Mirza) ತಮ್ಮ 2ನೇ ಮದುವೆ ಮತ್ತು ಹೆರಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಸುದ್ದಿಯಲ್ಲಿದ್ದರು. ಇದೀಗ ‘ವಿವಾಹಪೂರ್ವ ದೈಹಿಕ ಸಂಬಂಧ, ಗರ್ಭಧಾರಣೆಯು (Pregnancy) ತೀರಾ ಖಾಸಗಿ ವಿಚಾರ’ ಎಂದು ಹೇಳಿ ದಿಯಾ ಸಖತ್ ಸುದ್ದಿಯಾಗಿದ್ದಾರೆ. ಅವರ ಹೇಳಿಕೆ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ.
- Naresh & Pavitra Lokesh: ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ಬೆಳ್ಳಂಬೆಳಗ್ಗೆ ಹೈಡ್ರಾಮಾ; ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್!on July 3, 2022 at 6:09 am
ನಟಿ ಪವಿತ್ರಾ ಲೋಕೇಶ್ (Pavitra Lokesh) ಮತ್ತು ನರೇಶ್ (Naresh) ಕುರಿತ ಚರ್ಚೆ ದಿನದಿಂದ ದಿನಕ್ಕೆ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಮೈಸೂರಿನ (Mysuru) ಖಾಸಗಿ ಹೋಟೆಲ್ನಲ್ಲಿ ಈ ಕುರಿತಂತೆ ಹೈಡ್ರಾಮಾ ನಡೆದಿದೆ. ಹೋಟೆಲ್ಗೆ ನರೇಶ್ ಮೂರನೇ ಪತ್ನಿ ರಮ್ಯಾ ರಘುಪತಿ (Ramya Raghupathi) ಆಗಮಿಸಿ, ಕೂಗಾಡಿರುವ ವಿಡಿಯೋ ವೈರಲ್ ಆಗಿದೆ.
- Diganth Injury: ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಂಡು ಎಲ್ಲರಿಗೂ ಧನ್ಯವಾದ ಅರ್ಪಿಸಿದ ದಿಗಂತ್!on July 2, 2022 at 3:05 pm
ತಮ್ಮ ಕುತ್ತಿಗೆಗೆ ಪೆಟ್ಟು ಬಿದ್ದಾಗ, ಎಮರ್ಜೆನ್ಸಿ ಸಮಯದಲ್ಲಿ ತಮಗೆ ಸಹಾಯ ಮಾಡಿದ ಎಲ್ಲರಿಗೂ ಇದೀಗ ದಿಗಂತ್ ಧನ್ಯವಾದ ತಿಳಿಸಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ವಿಡಿಯೋ ಹಂಚಿಕೊಂಡಿರುವ ದಿಗಂತ್, ತಮಗೆ ಸಹಾಯ ಹಸ್ತ ಚಾಚಿದ ಎಲ್ಲರಿಗೂ ಕೈ ಮುಗಿದು ಥ್ಯಾಂಕ್ಸ್ ಹೇಳಿದ್ದಾರೆ.
- Vikrant Rona 2nd Song: ‘ವಿಕ್ರಾಂತ್ ರೋಣ’ ಸಿನಿಮಾದ ಎರಡನೇ ಹಾಡು ‘ರಾಜಕುಮಾರಿ’ ಬಿಡುಗಡೆon July 2, 2022 at 1:47 pm
ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ವಿಕ್ರಾಂತ್ ರೋಣ’. ಅನೂಪ್ ಭಂಡಾರಿ ನಿರ್ದೇಶನದ ‘ವಿಕ್ರಾಂತ್ ರೋಣ’ ಸಿನಿಮಾ ಜುಲೈ 2 ರಿಂದು ಬಿಡುಗಡೆಯಾಗಲಿದೆ. ಈಗಾಗಲೇ ‘ವಿಕ್ರಾಂತ್ ರೋಣ’ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ‘ವಿಕ್ರಾಂತ್ ರೋಣ’ ಚಿತ್ರದ ‘ರಾ.. ರಾ.. ರಕ್ಕಮ್ಮ’ ಹಾಡು ಕೂಡ ವೈರಲ್ ಆಗಿದೆ. ಇದೀಗ ‘ವಿಕ್ರಾಂತ್ ರೋಣ’ ಸಿನಿಮಾದ ಎರಡನೇ ಹಾಡು ರಿಲೀಸ್ ಅಗಿದೆ.
Karnataka District News | Karnataka Latest & Breaking News Karnataka District News in Kannada – Bangalore, Mysore, Belagavi, Mangalore, Shivamogga & more News in Kannada News Paper Vijaya Karnataka
- ಮೈಸೂರು ಅತ್ಯಾಚಾರ ಪ್ರಕರಣ: ನಾನು ಉಡಾಫೆ ಹೇಳಿಕೆಗಳನ್ನು ನೀಡೊಲ್ಲ ಎಂದ ಸಚಿವ ಸೋಮಣ್ಣon August 28, 2021 at 8:56 am
ಅವರ ಕಾಲದಲ್ಲಿ ಹೀಗಾಗಿತ್ತು, ಇವರ ಕಾಲದಲ್ಲಿ ಹೀಗಾಗಿತ್ತು ಎಂದು ನಾನು ಉಡಾಫೆ ಹೇಳಿಕೆ ನೀಡುವುದಿಲ್ಲ’ ಎಂದು ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ವಿ ಸೋಮಣ್ಣ ಹೇಳಿದ್ದಾರೆ.
- ಪುನರ್ವಸತಿ ಸ್ಥಳದ ವಿಚಾರದಲ್ಲಿ ಅಸಮಾಧಾನ, ಪ್ರತಿಭಟನೆ: ಪೊಲೀಸರಿಂದ ಸುಮಾರು 30 ಗ್ರಾಮಸ್ಥರ ಬಂಧನon August 4, 2021 at 4:50 am
ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿಯಲ್ಲಿನ ಹಳಿಂಗಳಿ ಗ್ರಾಮದಲ್ಲಿ ಕೃಷ್ಣಾ ಪ್ರವಾಹ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಸ್ಥಳದ ವಿಚಾರದಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ನಿಯಂತ್ರಿಸಲು ಪೊಲೀಸರು ಸುಮಾರು 30 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
- ನನ್ನನ್ನು ಮುಖ್ಯಮಂತ್ರಿಯಂತೂ ಮಾಡಲಿಲ್ಲ, ಡಿಸಿಎಂ ಆದರೂ ಮಾಡಲಿ: ಈಶ್ವರಪ್ಪ ಬೇಡಿಕೆ!on July 30, 2021 at 5:31 am
ತಮ್ಮನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಿಲ್ಲ. ಕಡೇ ಪಕ್ಷ ಉಪ ಮುಖ್ಯಮಂತ್ರಿಯನ್ನಾದರೂ ಮಾಡಲಿ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಪುನರುಚ್ಚರಿಸಿದ್ದಾರೆ. ಪಕ್ಷದ ಹಿರಿಯನಾಗಿ ತಮಗೆ ಪ್ರಮುಖ ಹುದ್ದೆ ಬೇಕು ಎಂದು ಅವರು ಪಟ್ಟು ಹಿಡಿದಿದ್ದಾರೆ.
- ಸಚಿವ ಸ್ಥಾನ ಸಿಗುತ್ತದೆ ಎಂಬ ಭರವಸೆ ಇದೆ, ಆದರೆ ಒತ್ತಡ ತಂತ್ರ ಅನುಸರಿಸುವುದಿಲ್ಲ: ಆರಗ ಜ್ಞಾನೇಂದ್ರon July 29, 2021 at 11:35 am
ತಾವು ಸಚಿವ ಸ್ಥಾನದ ಆಕಾಂಕ್ಷಿ ಎಂದು ಹೇಳಿಕೊಂಡಿರುವ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, ನಾಯಕರು ತಮ್ಮ ಕೆಲಸ, ಪಕ್ಷ ಸಂಘಟನೆಯ ಶ್ರಮ ಪರಿಗಣಿಸಿ ಅವಕಾಶ ನೀಡುತ್ತಾರೆಯೇ ಎಂಬ ವಿಶ್ವಾಸವಿದೆ. ಆದರೆ ಒತ್ತಡ ಹೇರುವುದಿಲ್ಲ ಎಂದಿದ್ದಾರೆ.
- ಮಂತ್ರಿಗಿರಿ ಸಾಕು ಎಂದು ಹೇಳೊಲ್ಲ: ಡಿಸಿಎಂ ಆಗುವ ಆಸೆ ಹಂಚಿಕೊಂಡ ಈಶ್ವರಪ್ಪon July 29, 2021 at 7:37 am
ಬಸವರಾಜ ಬೊಮ್ಮಾಯಿ ಸಂಪುಟದಿಂದ ಜಗದೀಶ್ ಶೆಟ್ಟರ್ ಹೊರಗುಳಿಯಲು ತೀರ್ಮಾನಿಸಿದಂತೆ ಈಶ್ವರಪ್ಪ ಕೂಡ ದೂರ ಉಳಿಯಲಿದ್ದಾರೆ ಎನ್ನಲಾಗಿತ್ತು. ಆದರೆ ಅವರು ಡಿಸಿಎಂ ಸ್ಥಾನಕ್ಕೇರುವ ಬಯಕೆ ವ್ಯಕ್ತಪಡಿಸಿದ್ದಾರೆ.
ರಾಶಿ ಭವಿಷ್ಯ: Astrology in Kannada | Kannada Rashi Bhavishya – Vijaya Karnataka Astrology in Kannada: Read ರಾಶಿ ಭವಿಷ್ಯ/Dina rashi bhavishya in Kannada by birth date & time, horoscope in Kannada, Jataka in Kannada, Jataka matching & much more on Vijaya Karnataka
- Horoscope Today 3 July 2022: ಸಿಂಹ ರಾಶಿಯವರಿಗಿಂದು ಅದೃಷ್ಟದ ದಿನ..! ನಿಮ್ಮ ದಿನ ಹೇಗಿದೆ ನೋಡಿ..on July 3, 2022 at 12:30 am
2022 ಜುಲೈ 3ರ ಭಾನುವಾರವಾದ ಇಂದು, ಚಂದ್ರನ ಸಂಚಾರ ಸಿಂಹ ರಾಶಿಯಲ್ಲಿರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಇಂದು ಸಿಂಹ ರಾಶಿಯವರಿಗೆ ಅತ್ಯಂತ ಶುಭ ದಿನವಾಗಿದೆ. ಇಂದು ಸಿಂಹ ರಾಶಿಯವರು ತಮ್ಮ ಕಠಿಣ ಪರಿಶ್ರಮ ಮತ್ತು ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯುತ್ತಾರೆ. ಈ ಗ್ರಹಗಳ ಸಂವಹನದಿಂದಾಗಿ, ಇಂದು ನಿಮ್ಮ ದಿನ ಹೇಗಿರುತ್ತದೆ..? ಇಂದು ಯಾವ ರಾಶಿಚಕ್ರ ಚಿಹ್ನೆಗಳಿಗೆ ಶುಭವಾಗಲಿದೆ..? ನಿಮ್ಮ ರಾಶಿ ಚಿಹ್ನೆ ಯಾವುದು..? ನಿಮಗಿಂದು ಶುಭ ದಿನವೇ..? ಅಥವಾ ಅಶುಭ ದಿನವೇ..? ನಿಮ್ಮ ರಾಶಿಯ ಫಲಾಫಲ ಈ ದಿನ ಹೇಗಿರುತ್ತದೆ ಎನ್ನುವುದನ್ನು ತಿಳಿದುಕೊಳ್ಳಿ.
- ಬುಧ ಗೋಚಾರ 2022: ಮಿಥುನ ರಾಶಿಗೆ ಚಲಿಸುವ ಬುಧನು ಹನ್ನೆರಡು ರಾಶಿಗಳಿಗೆ ನೀಡುವ ಫಲಗಳೇನು?on July 2, 2022 at 1:07 pm
ಬುಧವು ನಮ್ಮ ಸ್ವಭಾವದೊಂದಿಗೆ ನಮ್ಮ ಬೌದ್ಧಿಕ ಭಾಗ, ಬುದ್ಧಿವಂತಿಕೆ, ಮಾತನಾಡುವ ಶಕ್ತಿ ಮತ್ತು ವ್ಯವಹಾರದಲ್ಲಿ ವೃತ್ತಿಪರತೆಯನ್ನು ಪ್ರತಿನಿಧಿಸುತ್ತದೆ. ಈ ಗ್ರಹವು 2 ಜುಲೈ 2022ರಂದು ಮಿಥುನ ರಾಶಿಯನ್ನು ಪ್ರವೇಶಿಸಿದೆ. ಮುಂದಿನ ಎರಡು ವಾರಗಳವರೆಗೆ ಸೂರ್ಯನೊಂದಿಗೆ ಸಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಬುಧಾದಿತ್ಯ ಯೋಗವನ್ನು ರೂಪಿಸುತ್ತಾನೆ ಮತ್ತು ಈ ಸಮಯದಲ್ಲಿ ಗುರುವಿನ ದೃಷ್ಟಿಯೂ ಸಹ ಮಂಗಳಕರವಾಗಿರುತ್ತದೆ. ಈ ಕಾರಣದಿಂದಾಗಿ, ಅನೇಕ ರಾಶಿಚಕ್ರ ಚಿಹ್ನೆಗಳು ಲಾಭವನ್ನು ಪಡೆಯುತ್ತವೆ. ಮಿಥುನ ರಾಶಿಯವರು ಈ ಸಂಚಾರದ ಗರಿಷ್ಠ ಲಾಭವನ್ನು ಪಡೆಯುತ್ತಾರೆ. ಹಾಗಾದರೆ ಮಿಥುನ ರಾಶಿಯಲ್ಲಿ ಸೂರ್ಯ ಮತ್ತು ಬುಧ ಗ್ರಹಗಳ ಸಂಯೋಜನೆಯು ಯಾವ ಪರಿಣಾಮ ಬೀರಲಿದೆ ಎನ್ನುವ ಕುರಿತಾದ ಗೋಚಾರ ಫಲ ಇಲ್ಲಿದೆ.
- ಮರೆತೂ ಕೂಡ ಈ ವಸ್ತುಗಳನ್ನು ದಾನ ಮಾಡಬೇಡಿ.. ದಾರಿದ್ರ್ಯ ಕಾಡುತ್ತೆ!on July 2, 2022 at 11:58 am
ಪ್ರತಿಯೊಬ್ಬರ ಜೀವನದಲ್ಲಿ ಪ್ರಗತಿ, ಯಶಸ್ಸು ಮತ್ತು ಸಂಪತ್ತು ತುಂಬಿರಬೇಕೆಂದರೆ ನಿರ್ಗತಿಕರಿಗೆ ದಾನ ಮಾಡಬೇಕು ಎಂದು ಹೇಳಲಾಗುತ್ತೆ. ಯಾಕೆಂದರೆ ಒಬ್ಬ ವ್ಯಕ್ತಿಯು ಮಾಡಿದ ದಾನದ ಫಲ ಈ ಜನ್ಮದಲ್ಲಿ ಮಾತ್ರವಲ್ಲದೆ ಅನೇಕ ಜನ್ಮಗಳಿಗೆ ಅವನನ್ನು ಕಾಯುತ್ತದೆ ಎಂದು ಹೇಳಲಾಗುತ್ತದೆ. ಆದರೆ, ದಾನ ಮಾಡುವ ಮೊದಲು ಗಮನದಲ್ಲಿಟ್ಟುಕೊಳ್ಳಬೇಕಾದ ಹಲವು ಅಂಶಗಳಿವೆ. ಅನೇಕ ಬಾರಿ, ಕೆಲವು ವಸ್ತುಗಳನ್ನು ದಾನ ಮಾಡಿದ ನಂತರವೂ, ವ್ಯಕ್ತಿಯು ಲಾಭವನ್ನು ಪಡೆಯದೆ, ನಷ್ಟವನ್ನು ಭರಿಸಬೇಕಾಗಬಹುದು. ಅಂದರೆ, ಕೆಲವು ವಸ್ತುಗಳನ್ನು ದಾನ ಮಾಡುವುದರಿಂದ ನಿಮಗಾಗಲೀ ಅಥವಾ ಅದನ್ನು ತೆಗೆದುಕೊಳ್ಳುವ ಯಾರಿಗಾಗಲೀ ಪ್ರಯೋಜನವಾಗುವುದಿಲ್ಲ. ಕೆಲವೊಂದು ವಸ್ತುಗಳನ್ನು ದಾನ ಮಾಡುವುದರಿಂದ ಪಾಪ ಬರುತ್ತೆ ಎಂದು ಹೇಳಲಾಗುತ್ತೆ. ಹಾಗಾಗಿ ಯಾವ ವಸ್ತುಗಳನ್ನು ದಾನ ಮಾಡಬಾರದು ಎಂಬುದರ ಮಾಹಿತಿ ಇಲ್ಲಿದೆ.
- ಮೀನ ಹಾಗೂ ವೃಷಭ ರಾಶಿಯವರು ಜೋಡಿಯಾದರೆ ಅವರ ಸಂಬಂಧವು ಹೇಗಿರುತ್ತೆ ಗೊತ್ತಾ..?on July 2, 2022 at 11:51 am
ಇತರ ರಾಶಿಗಳಿಗೆ ಹೋಲಿಸಿದರೆ ವೃಷಭ ಮತ್ತು ಮೀನ ರಾಶಿಯವರು ಅತ್ಯುತ್ತಮ ಜೋಡಿಯಾಗಬಲ್ಲರು. ಅವರಿಬ್ಬರ ಗುಣವೇ ಹಾಗಿರುತ್ತದೆ. ಅಲ್ಲಿ ಭಿನ್ನಾಭಿಪ್ರಾಯಗಳಿಗೆ ಹೆಚ್ಚಿನ ಆಸ್ಪದವಿರದು, ಇಬ್ಬರೂ ಜೊತೆಯಾಗಿ ಬಾಳಬೇಕೆನ್ನುವ ಧ್ಯೇಯವನ್ನಿಟ್ಟುಕೊಂಡಿರುತ್ತಾರೆ. ಇವರಿಬ್ಬರ ಜೋಡಿಯ ಹೊಂದಾಣಿಕೆ ಹೇಗಿರುತ್ತದೆ ಎನ್ನುವ ಮಾಹಿತಿ ಇಲ್ಲಿದೆ ನೋಡಿ.
- ಈ ರಾಶಿಯವರಿಗೆ ಮೊಬೈಲ್ ಗೀಳು ಹೆಚ್ಚು..! ದಿನದ ಹೆಚ್ಚು ಸಮಯವನ್ನು ಮೊಬೈಲ್ನಲ್ಲೇ ಕಳೆಯುತ್ತಾರೆ..!on July 2, 2022 at 8:21 am
ಕೆಲವರು ಎಷ್ಟು ಬೇಕೋ ಅಷ್ಟು ಮಾತ್ರ ಮೊಬೈಲ್ ಬಳಸುತ್ತಾರೆ. ಆದರೆ ಕೆಲವರಿಗೆ ಮೊಬೈಲೇ ಜೀವನವಾಗಿರುತ್ತದೆ. ಹೆಚ್ಚು ಸಮಯ ಮೊಬೈಲ್ಗೆ ಅಂಟಿಕೊಂಡೇ ಇರುತ್ತಾರೆ. ಇಂತಹ ಗುಣ ಈ ರಾಶಿಯವರಿಗಿದೆ ನೋಡಿ.